ನರಸಿಂಗಪೂರ: ವಿವಿಧ ಕಾಮಗಾರಿಗಳಿಗೆ ಚಾಲನೆ
ಯಮಕನಮರಡಿ 9: ಸಮೀಪದ ನರಸಿಂಗಪೂರ ಗ್ರಾಮದಲ್ಲಿ ಗುರುವಾರ ದಿ,9 ರಂದು ವಿವಿಧ ಕಾಮಗಾರಿಗಳಿಗೆ ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೋಳಿ ಚಾಲನೆ ನೀಡಿದರು 2019-20 ನೇಯ ಸಾಲಿನ 5054-04-337-001-422 ಎಸ,ಸಿ,ಪಿ ಯೋಜನೆಯಡಿಯಲ್ಲಿ ಗ್ರಾಮದ ಎಸ್,ಸಿ, ಕಾಲನಿಯಲ್ಲಿ ಸುಮಾರು 15 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿ, ನೀರಿನ ಟ್ಯಾಂಕ, ಅದರಂತೆ ನರಸಿಂಗಪೂರ ಗ್ರಾಮದ ಎಸ್,ಸಿ,ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ನಿಮರ್ಾಣ ಕಾಮಗಾರಿಗೆ 1500000.00 ರೂ ಗಳಲ್ಲಿ, 2016-17 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ನೂತನವಾಗಿ ನಿಮರ್ಿಸಿದ ಡಾ||ಬಿ.ಆರ್,ಅಂಬೇಡ್ಕರ ಭವನವನ್ನು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ದಡ್ಡಿ ಜಿಲ್ಲಾ ಪಂಚಾಯತನ ಸದಸ್ಯೆ ಶ್ರೀಮತಿ ಮುನಿಷಾ ಪಾಟೀಲ, ತಾ,ಪಂ,ಸದಸ್ಯರಾದ ಸುರೇಶ ಬೆಣ್ಣಿ, ಗ್ರಾಮ ಪಂಚಾಯತನ ಅಧ್ಯಕ್ಷೆ ಸುನೀತಾ ಹರಿಜನ, ಲಕ್ಷ್ಮಣ ಮೇಕಳಿ, ಪ್ರವಿಣ ಚೌಗಲಾ, ಸುನೀಲ ಹುಕ್ಕೆರಿ ಶಿವಾನಂದ ರಾಠೋಡ ಮುಂತಾದವರು ಸುತ್ತಲ್ಲಿನ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 