ನರಸಿಂಗಪೂರ: ವಿವಿಧ ಕಾಮಗಾರಿಗಳಿಗೆ ಚಾಲನೆ
ಯಮಕನಮರಡಿ 9: ಸಮೀಪದ ನರಸಿಂಗಪೂರ ಗ್ರಾಮದಲ್ಲಿ ಗುರುವಾರ ದಿ,9 ರಂದು ವಿವಿಧ ಕಾಮಗಾರಿಗಳಿಗೆ ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೋಳಿ ಚಾಲನೆ ನೀಡಿದರು 2019-20 ನೇಯ ಸಾಲಿನ 5054-04-337-001-422 ಎಸ,ಸಿ,ಪಿ ಯೋಜನೆಯಡಿಯಲ್ಲಿ ಗ್ರಾಮದ ಎಸ್,ಸಿ, ಕಾಲನಿಯಲ್ಲಿ ಸುಮಾರು 15 ಲಕ್ಷ ರೂಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿ, ನೀರಿನ ಟ್ಯಾಂಕ, ಅದರಂತೆ ನರಸಿಂಗಪೂರ ಗ್ರಾಮದ ಎಸ್,ಸಿ,ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ನಿಮರ್ಾಣ ಕಾಮಗಾರಿಗೆ 1500000.00 ರೂ ಗಳಲ್ಲಿ, 2016-17 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ನೂತನವಾಗಿ ನಿಮರ್ಿಸಿದ ಡಾ||ಬಿ.ಆರ್,ಅಂಬೇಡ್ಕರ ಭವನವನ್ನು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ದಡ್ಡಿ ಜಿಲ್ಲಾ ಪಂಚಾಯತನ ಸದಸ್ಯೆ ಶ್ರೀಮತಿ ಮುನಿಷಾ ಪಾಟೀಲ, ತಾ,ಪಂ,ಸದಸ್ಯರಾದ ಸುರೇಶ ಬೆಣ್ಣಿ, ಗ್ರಾಮ ಪಂಚಾಯತನ ಅಧ್ಯಕ್ಷೆ ಸುನೀತಾ ಹರಿಜನ, ಲಕ್ಷ್ಮಣ ಮೇಕಳಿ, ಪ್ರವಿಣ ಚೌಗಲಾ, ಸುನೀಲ ಹುಕ್ಕೆರಿ ಶಿವಾನಂದ ರಾಠೋಡ ಮುಂತಾದವರು ಸುತ್ತಲ್ಲಿನ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 