ನಾಸಿಕ್ ರಸ್ತೆ ಅಪಘಾತ: ರಾಷ್ಟ್ರಪತಿ ಸಂತಾಪ
ನವದೆಹಲಿ, ಜ 29 : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್-ಡಿಯೋಲಾ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತ, ಸಾವು ನೋವಿನ ಬಗ್ಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಕಾರಿ ಬಸ್ ಮತ್ತು ಅಟೋಗಳು ಮುಖಾಮುಖಿ ಢಿಕ್ಕಿಯಾಗಿ ಎರಡೂ ವಾಹನಗಳು ರಸ್ತೆಬದಿಯ ಬಾವಿಗೆ ಬಿದ್ದ ಪರಿಣಾಮ 20 ಜನರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದ ದುರಂತ ಅಪಘಾತದ ಸುದ್ದಿ ಕೇಳಿ ದುಃಖವಾಗಿದೆ ಬಂದುವರ್ಗದವರನ್ನು ಕಳೆದಕೊಂಡವರ ನೋವು, ಯಾತನೆ ಬೇಗ ಮರೆಯಲಿ, ಮೇಲಾಗಿ ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದೂ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟಿದ್ದು, ಇತರೆ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಮೃತರ ಕುಟುಂಬಸ್ಥರಿಗೆ ಮಹಾರಾಷ್ಟ್ರ ಸರಕಾರ ಹತ್ತು ಲಕ್ಷ ಪರಿಹಾರ ಘೋಷಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 