ರಾಷ್ಟ್ರೀಯ ಜಂತುಹುಳು ನಿವಾರಣೆಯ ದಿನಾಚರಣೆ
National Deworming Day
ರಾಷ್ಟ್ರೀಯ ಜಂತುಹುಳು ನಿವಾರಣೆಯ ದಿನಾಚರಣೆ
ಬಿದರಕುಂದಿ 10: ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣೆಯ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆರ್ ಬಿ ಎಸ್ ಕೆ ವೈದ್ಯರಾದ ಡಾ.ಭಾಗ್ಯಶ್ರೀ.ಬಿರಾದಾರ, ಒಂದರಿಂದ 19 ವರ್ಷದ ವಯೋಮಾನದ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಜಂತು ಹುಳು ನಿವಾರಣ ಮಾತ್ರೆಯನ್ನು ಸರಕಾರದ ಆದೇಶದಂತೆ ನೀಡಬೇಕಾಗಿದೆ ಇದರಿಂದ ಮಕ್ಕಳ ಆರೋಗ್ಯ ಚೆನ್ನಾಗಿ ಆಗುವುದು ಎಂದರು ಶಾಲೆಯ ಮುಖ್ಯೋಪಾಧ್ಯರಾದ ಅನಿಲ್ ಕುಮಾರ್ ರಾಥೋಡ್, ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 