ರಾಷ್ಟ್ರೀಯ ಹಿಂದೂ ಆಂದೋಲನ ಪ್ರತಿಭಟನೆ
ಬೆಂಗಳೂರು, ಜ 29 : ಪೌರತ್ವ ತಿದ್ದುಪಡಿ ಕಾಯ್ದೆ -ಸಿಎಎ ವಿರುದ್ಧ ದೇಶದ ಜನರನ್ನು ದಿಕ್ಕುತಪ್ಪಿಸಿ ರಾಷ್ಟ್ರ ವಿರೊಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ನಗರ ನಕ್ಸಲರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜಾಗರಣ ಸಮಿತಿ ಆಗ್ರಹಿಸಿದೆ.
ಪ್ರಗತಿಪರರ ಹೆಸರಿನಲ್ಲಿ ನಗರ ನಕ್ಸರು ಸಿಎಎ ವಿರುದ್ಧ ದೇಶದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಹಿಂಸೆಗೆ ಪ್ರಚೋದಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ.
ಮತಾಂಧ ಧಾರ್ಮಿಕ ಸಂಘಟನೆ ಹಾಗೂ ಮಾವೋವಾದಿಗಳ ವಿರುದ್ಧ ರಾಷ್ಟ್ರೀಯ ತನಿಖಾದಳ -ಎನ್ಐಎ ನಿಂದ ವಿಚಾರಣೆ ನಡೆಸಬೇಕು ಹಾಗೂ ದೇಶದ್ರೋಹಿ ಪಿಎಫ್ಐ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ 'ರಾಷ್ಟ್ರೀಯ ಹಿಂದೂ ಆಂದೋಲನ' ಹೆಸರಿನಲ್ಲಿ ಜ.30ರಂದು ನಗರದ ಮೈಸೂರು ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 