ರಾಷ್ಟ್ರೀಯ ವಿಜ್ಞಾನಿ ದಿನ ಆಚರಣೆ
National Scientist Day Celebration
ಲೋಕದರ್ಶನ ವರದಿ
ರಾಷ್ಟ್ರೀಯ ವಿಜ್ಞಾನಿ ದಿನ ಆಚರಣೆ
ವಿಜಯಪುರ 28: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ: 28 ಶುಕ್ರವಾರ ದಂದು ರಾಷ್ಟ್ರೀಯ ವಿಜ್ಞಾನಿ ದಿನ ಜಯಂತಿ ಹಾಗೂ ರಾಜೇಂದ್ರ ಪ್ರಸಾದ ಪುಣ್ಯ ಸ್ಮರಣೆ ಆಚರಣೆ ಮಾಡಲಾಯಿತು
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಅವರ ಒಂದು ಸಣ್ಣ ಭಾಗವು ಘಟನೆಯ ಬೆಳಕಿನ ತರಂಗಾಂತರಗಳಿಗಿಂತ ಭಿನ್ನವಾಗಿರುತ್ತದೆ; ಅದರ ಉಪಸ್ಥಿತಿಯು ರಾಮನ್ ಪರಿಣಾಮದ ಪರಿಣಾಮವಾಗಿದೆ. ಎಂದರು ಹಾಗೂ ಮಕ್ಕಳಗೆ ರಾಷ್ಟ್ರೀಯ ವಿಜ್ಞಾನಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ಬಿ.ಎಸ್.ಮಾಲಿಪಾಟೀಲ್ ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 