ಬೈಲಹೊಂಗಲ: ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ
ಲೋಕದರ್ಶನ ವರದಿ
ಬೈಲಹೊಂಗಲ 17: ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಪ್ರಜೆಯಾಗಲು ಎನ್.ಎಸ್.ಎಸ್. ಸಹಕಾರಿ ಎಂದು ಶಿವಯೋಗೀಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ.ಮಲ್ಲೂರ ಹೇಳಿದರು.
ಸಮೀಪದ ಇಂಚಲದ ಶಿವಯೋಗೀಶ್ವರ ಸಂಯುಕ್ತ ಪದವಿ-ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾಷರ್ಿಕ ಶಿಬಿರ ಉದ್ಘಾಟಿಸಿ ಮಾತನಾಡಿ, ಮಹಾತ್ಮಾ ಗಾಂಧೀಜಿ ಅವರ ಗ್ರಾಮ ರಾಜ್ಯದ ಪರಿಕಲ್ಪನೆಯ ಕನಸಿನ ಕೂಸು ರಾಷ್ರ್ಟೀಯ ಸೇವಾ ಯೋಜನೆ. ವಿದ್ಯಾಥರ್ಿಗಳಿಗೆ ಗ್ರಾಮೀಣ ಜನರ ದೈನಂದಿನ ಬದುಕಿನ ನೈಜ ಚಿತ್ರಣವನ್ನು ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಸಂಸ್ಥೆಯ ಕಾರ್ಯದಶರ್ಿ ಎಸ್.ಎನ್.ಕೊಳ್ಳಿ ಮಾತನಾಡಿ, ವಿದ್ಯಾಥರ್ಿಗಳು ಯೋಜನೆಯಲ್ಲಿ ತೊಡಗಿಸಿಕೊಳ್ಳುವದರಿಂದ ವ್ಯಕ್ತಿಗತವಾದ ಶಿಸ್ತು, ಸ್ವಾವಲಂಬನೆ, ಬದುಕಿನ ರೀತಿ ವ್ಯಕ್ತಿಗತವಾದ ಅಭಿವೃದ್ದಿಯ ಜೊತೆಗೆ ಸುತ್ತಲಿನ ತೊಂದರೆ ಅರಿತುಕೊಂಡು ಅವುಗಳನ್ನು ಸರಿಪಡಿಸಲು ಸಹಕಾರಿಯಾಗುತ್ತದೆ ಎಂದರು.
ಉಪನ್ಯಾಸಕ ಎಸ್.ಬಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಬಿರಾಧಿಕಾರಿಗಳಾದ ಎಂ.ಬಿ.ಹೂಗಾರ, ಆರ್.ವ್ಹಿ.ಅಣ್ಣಿಗೇರಿ, ಎಸ್.ಎಸ್.ರಾಯನಾಯ್ಕರ ಹಾಗೂ ವಿದ್ಯಾಥರ್ಿಗಳು ಉಪನ್ಯಾಸಕ ಶಿಕ್ಷಕ ಸಿಬ್ಬಂದಿ ವರ್ಗ ಇದ್ದರು.
ಪ್ರಾಚಾರ್ಯ ಎಸ್.ಟಿ.ಕಾಂಬಳೆ ಸ್ವಾಗತಿಸಿದರು. ಎನ್.ವಿ.ಪಾಟೀಲ ವಂದಿಸಿದರು. ಎ.ಎಮ್.ಪೂಜಾರ ನಿರೂಪಿಸಿದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 