ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
National Service Scheme camp begins in Kamadoda village
ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
ರಾಣೇಬೆನ್ನೂರು 15: ತಾಲೂಕಿನ ಕಮದೊಡ ಗ್ರಾಮದಲ್ಲಿ ರಾಣೆಬೆನ್ನೂರು ನಗರದ ಆರ್. ಟಿ.ಇ. ಎಸ್ ಕಾಲೇಜು, ತನ್ನ ವಾರ್ಷಿಕ ಯೋಜನೆಯ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು, ಗ್ರಾಮದಲ್ಲಿ ಶಿವಿರಾರ್ಥಿಗಳ ಜಾತಾ ನಡೆಸುವುದರ ಮೂಲಕ ಆರಂಭಿಸಲಾಯಿತು. ಇಂದಿನಿಂದ ಆರಂಭವಾಗಿರುವ ಈ ವಾರ್ಷಿಕ ವಿಶೇಷ ಶಿಬಿರವು ವಾರಗಳ ಕಾಲ ನಡೆಯಲಿದೆ ಎಂದು ಸಂಯೋಜಕರಾದ ಸರಸ್ವತಿ ಬೊಮ್ಮನಾಳ ಹೇಳಿದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾಹುಕಾರ, ಪಂಚಾಯತ್ ಸದಸ್ಯರು, ಪಿಡಿಒ ಗ್ರಾಮದ ಸದಸ್ಯರು ಉಪನ್ಯಾಸಕರಾದ ಶಿವಕುಮಾರ್ ಬೆಣ್ಣಿ, ನಾಗರಾಜ ಲಮಾಣಿ, ಅಜಯ್ ಮತ್ತು ಉಪನ್ಯಾಸಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 