ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
National Service Scheme camp begins in Kamadoda village
ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
ರಾಣೇಬೆನ್ನೂರು 15: ತಾಲೂಕಿನ ಕಮದೊಡ ಗ್ರಾಮದಲ್ಲಿ ರಾಣೆಬೆನ್ನೂರು ನಗರದ ಆರ್. ಟಿ.ಇ. ಎಸ್ ಕಾಲೇಜು, ತನ್ನ ವಾರ್ಷಿಕ ಯೋಜನೆಯ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು, ಗ್ರಾಮದಲ್ಲಿ ಶಿವಿರಾರ್ಥಿಗಳ ಜಾತಾ ನಡೆಸುವುದರ ಮೂಲಕ ಆರಂಭಿಸಲಾಯಿತು. ಇಂದಿನಿಂದ ಆರಂಭವಾಗಿರುವ ಈ ವಾರ್ಷಿಕ ವಿಶೇಷ ಶಿಬಿರವು ವಾರಗಳ ಕಾಲ ನಡೆಯಲಿದೆ ಎಂದು ಸಂಯೋಜಕರಾದ ಸರಸ್ವತಿ ಬೊಮ್ಮನಾಳ ಹೇಳಿದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾಹುಕಾರ, ಪಂಚಾಯತ್ ಸದಸ್ಯರು, ಪಿಡಿಒ ಗ್ರಾಮದ ಸದಸ್ಯರು ಉಪನ್ಯಾಸಕರಾದ ಶಿವಕುಮಾರ್ ಬೆಣ್ಣಿ, ನಾಗರಾಜ ಲಮಾಣಿ, ಅಜಯ್ ಮತ್ತು ಉಪನ್ಯಾಸಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 