ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
National Service Scheme camp begins in Kamadoda village
ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
ರಾಣೇಬೆನ್ನೂರು 15: ತಾಲೂಕಿನ ಕಮದೊಡ ಗ್ರಾಮದಲ್ಲಿ ರಾಣೆಬೆನ್ನೂರು ನಗರದ ಆರ್. ಟಿ.ಇ. ಎಸ್ ಕಾಲೇಜು, ತನ್ನ ವಾರ್ಷಿಕ ಯೋಜನೆಯ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು, ಗ್ರಾಮದಲ್ಲಿ ಶಿವಿರಾರ್ಥಿಗಳ ಜಾತಾ ನಡೆಸುವುದರ ಮೂಲಕ ಆರಂಭಿಸಲಾಯಿತು. ಇಂದಿನಿಂದ ಆರಂಭವಾಗಿರುವ ಈ ವಾರ್ಷಿಕ ವಿಶೇಷ ಶಿಬಿರವು ವಾರಗಳ ಕಾಲ ನಡೆಯಲಿದೆ ಎಂದು ಸಂಯೋಜಕರಾದ ಸರಸ್ವತಿ ಬೊಮ್ಮನಾಳ ಹೇಳಿದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾಹುಕಾರ, ಪಂಚಾಯತ್ ಸದಸ್ಯರು, ಪಿಡಿಒ ಗ್ರಾಮದ ಸದಸ್ಯರು ಉಪನ್ಯಾಸಕರಾದ ಶಿವಕುಮಾರ್ ಬೆಣ್ಣಿ, ನಾಗರಾಜ ಲಮಾಣಿ, ಅಜಯ್ ಮತ್ತು ಉಪನ್ಯಾಸಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 