ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
National Service Scheme camp begins in Kamadoda village
ಕಮದೋಡ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಆರಂಭ
ರಾಣೇಬೆನ್ನೂರು 15: ತಾಲೂಕಿನ ಕಮದೊಡ ಗ್ರಾಮದಲ್ಲಿ ರಾಣೆಬೆನ್ನೂರು ನಗರದ ಆರ್. ಟಿ.ಇ. ಎಸ್ ಕಾಲೇಜು, ತನ್ನ ವಾರ್ಷಿಕ ಯೋಜನೆಯ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವು, ಗ್ರಾಮದಲ್ಲಿ ಶಿವಿರಾರ್ಥಿಗಳ ಜಾತಾ ನಡೆಸುವುದರ ಮೂಲಕ ಆರಂಭಿಸಲಾಯಿತು. ಇಂದಿನಿಂದ ಆರಂಭವಾಗಿರುವ ಈ ವಾರ್ಷಿಕ ವಿಶೇಷ ಶಿಬಿರವು ವಾರಗಳ ಕಾಲ ನಡೆಯಲಿದೆ ಎಂದು ಸಂಯೋಜಕರಾದ ಸರಸ್ವತಿ ಬೊಮ್ಮನಾಳ ಹೇಳಿದರು. ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾಹುಕಾರ, ಪಂಚಾಯತ್ ಸದಸ್ಯರು, ಪಿಡಿಒ ಗ್ರಾಮದ ಸದಸ್ಯರು ಉಪನ್ಯಾಸಕರಾದ ಶಿವಕುಮಾರ್ ಬೆಣ್ಣಿ, ನಾಗರಾಜ ಲಮಾಣಿ, ಅಜಯ್ ಮತ್ತು ಉಪನ್ಯಾಸಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 