ಮಾ 21 ರಿಂದ 27 ರವರೆಗೆ ‘ರಾಷ್ಟ್ರೀಯ ಭಾವೈಕ್ಯೆತಾ ಶಿಬಿರ
National Solidarity Camp from March 21 to 27
ಮಾ 21 ರಿಂದ 27 ರವರೆಗೆ ‘ರಾಷ್ಟ್ರೀಯ ಭಾವೈಕ್ಯೆತಾ ಶಿಬಿರ
ವಿಜಯಪುರ 20: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ವತಿಯಿಂದ ಇದೇ. ಮಾ 21 ರಿಂದ 27 ರವರೆಗೆ ‘ರಾಷ್ಟ್ರೀಯ ಭಾವೈಕ್ಯೆತಾ ಶಿಬಿರ-2025’ ಕಾರ್ಯಕ್ರಮದ ಅಂಗವಾಗಿ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಕರ್ನಾಟಕ ರಾಜ್ಯ ಎನ್.ಎಸ್.ಎಸ್ ಸಲಹಾ ಸಮಿತಿ ಸದಸ್ಯ ಡಾ.ಜಾವೀದ ಜಮಾದಾರ, ಎನ್ಎಸ್ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಸುರಪುರ ಹಾಗೂ ಯುಸುಫ್ ಕೋತ್ತಲ್ ಸ್ವಯಂ ಸೇವಯಕಿಯರಿಗಾಗಿ ಟಿ-ಶರ್ಟಗಳನ್ನು ಬಿಡುಗಡೆ ಮಾಡಿದರು. ದೇಶದ ವಿವಿಧ ರಾಜ್ಯಗಳಿಂದ ಎನ್.ಎಸ್.ಎಸ್ ಸ್ವಯಂ ಸೇವಕಿಯರು ಆಗಮಿಸುತ್ತಿದ್ದು, ಈಗಾಗಲೇ ತಮಿಳುನಾಡು, ಮಧ್ಯಪ್ರದೇಶ, ಕೇರಳಾ, ತೇಲಂಗಾನ, ಮಹಾರಾಷ್ಟ್ರ, ರಾಜ್ಯದ ತಂಡಗಳು ವಿಜಯಪುರ ತಲುಪಿದ್ದು, ಸಾಂಸ್ಕೃತಿಕ, ಸಾಮಾಜಿಕ, ಭಾಷಾಸಮಗ್ರತೆ, ರಾಷ್ಟ್ರೀಯ ಏಕತೆ, ಶ್ರಮದಾನ, ಜಿಲ್ಲೆಯ ಮತ್ತು ರಾಜ್ಯದ ಕಲೆ ಮತ್ತು ಸಾಂಸ್ಕ್ರತಿಕ ವಿನಿಮಯ, ವಿಜಯಪುರ ಜಿಲ್ಲೆಯ ಸ್ಮಾರಕಗಳ ದರ್ಶನ, ಗ್ರಾಮೀಣ ಭಾಗದ ಬದುಕು ಇಲ್ಲಿನ ಯುವಕ ಯುವತಿಯರ ಸಂವಹನ ಹಾಗೂ ಸ್ಥಳೀಯ ಕಲಾವಿದರ ಜೊತೆಗೆ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 