ರಾಷ್ಟ್ರೀಯ ಏತಕಾ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ
ಬಾಗಲಕೋಟೆ೩೧: ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಸಮ್ಮುಖದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರತಿಜ್ಞಾವಿಧಿಯಲ್ಲಿ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ತನ್ನನ್ನು ತಾನು ಅಪರ್ಿಸಿಕೊಳ್ಳಬೇಕು. ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸಬೇಕು. ಸದರ್ಾರ ವಲ್ಲಭಬಾಯ್ ಪಟೇಲರ ದೂರದೃಷ್ಠಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂತರ್ಿಯನ್ನು ಕಾಪಾಡಿಕೊಳ್ಳುವಂತೆ ಹಾಗೂ ರಾಷ್ಟ್ರದ ಭದ್ರತೆಯನ್ನು ಖಾತ್ರಿ ಪಡಿಸಲು ತನ್ನದೇ ಆದ ಕೊಡುಗೆಯನ್ನು ನೀಡುತ್ತೇನೆಂದು ಪ್ರತಿಜ್ಞೆ ಮಾಡಿಸಲಾಯಿತು. ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 