ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ

 ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ National Unity Day: Taking the Pledge of Allegiance

ಲೋಕದರ್ಶನ ವರದಿ 

ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ 

ಗದಗ  31:  ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ  ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಶುಕ್ರವಾರ ರಾಷ್ಟ್ರದ ಐಕ್ಯತೆ, ಸಮಗ್ರತೆ , ಭದ್ರತೆಯನ್ನು ಕಾಪಾಡುವ  ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌. ಅವರು ಬೋಧಿಸಿದರು. ಈ ಸಂದರ್ಭದಲ್ಲಿ ಭೂ ದಾಖಲೆ ಇಲಾಖೆ ಉಪನಿರ್ದೇಶಕ  ಜಿ.ಜೆ, ರುದ್ರಣ್ಣಗೌಡ, ಕಂದಾಯ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ  ಅಧಿಕಾರಿಗಳು ಹಾಗೂ  ಸಿಬ್ಬಂದಿಗಳು ಹಾಜರಿದ್ದರು.