ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
National Unity Day: Taking the Pledge of Allegiance
ಲೋಕದರ್ಶನ ವರದಿ
ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 31: ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರದ ಐಕ್ಯತೆ, ಸಮಗ್ರತೆ , ಭದ್ರತೆಯನ್ನು ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಬೋಧಿಸಿದರು. ಈ ಸಂದರ್ಭದಲ್ಲಿ ಭೂ ದಾಖಲೆ ಇಲಾಖೆ ಉಪನಿರ್ದೇಶಕ ಜಿ.ಜೆ, ರುದ್ರಣ್ಣಗೌಡ, ಕಂದಾಯ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 