ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ
National Unity Day program
ಧಾರವಾಡ 31: ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಹಾಗೂ ಜಿಲ್ಲಾ ಎನ್.ಎಸ್.ಎಸ್. ಘಟಕ, ಮೇರಾ ಯುವ ಭಾರತ ಮತ್ತು ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ ಮತ್ತು ಏಕತಾ ಓಟ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಮುರಳಿಧರ ಕಾರಭಾರಿ ನೆರಿದಿದ್ದ ಎಲ್ಲರಿಗೂ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆಯನ್ನು ಭೋಧಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ರಾಜಕುಮಾರ ಭಜಂತ್ರಿ. ಮೇರಾ ಯುವ ಭಾರತ ಇಲಾಖೆಯ ಅಧಿಕಾರಿ ಗೌತಮ್ ರೆಡ್ಡಿ, ಸಾಯಿ ಕಾಲೇಜಿನ ವ್ಯೆವಸ್ಥಾಪಕಿ ಡಾ. ವೀಣಾ ಬಿರಾದಾರ ಮತ್ತು ಎನ್.ಎಸ್.ಎಸ್. ಅಧಿಕಾರಿ ಬಾಬುಸಾಬ್ ಮೊರಂಕರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮುಂತಾದವರು ಭಾಗವಹಿಸಿದ್ದರು.ಫೋಟೋ ಲಗತ್ತಿಸಲಾಗಿದೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 