ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ
National Unity Day program
ಧಾರವಾಡ 31: ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಹಾಗೂ ಜಿಲ್ಲಾ ಎನ್.ಎಸ್.ಎಸ್. ಘಟಕ, ಮೇರಾ ಯುವ ಭಾರತ ಮತ್ತು ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ ಮತ್ತು ಏಕತಾ ಓಟ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಮುರಳಿಧರ ಕಾರಭಾರಿ ನೆರಿದಿದ್ದ ಎಲ್ಲರಿಗೂ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆಯನ್ನು ಭೋಧಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ರಾಜಕುಮಾರ ಭಜಂತ್ರಿ. ಮೇರಾ ಯುವ ಭಾರತ ಇಲಾಖೆಯ ಅಧಿಕಾರಿ ಗೌತಮ್ ರೆಡ್ಡಿ, ಸಾಯಿ ಕಾಲೇಜಿನ ವ್ಯೆವಸ್ಥಾಪಕಿ ಡಾ. ವೀಣಾ ಬಿರಾದಾರ ಮತ್ತು ಎನ್.ಎಸ್.ಎಸ್. ಅಧಿಕಾರಿ ಬಾಬುಸಾಬ್ ಮೊರಂಕರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮುಂತಾದವರು ಭಾಗವಹಿಸಿದ್ದರು.ಫೋಟೋ ಲಗತ್ತಿಸಲಾಗಿದೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 