ರಾಷ್ಟ್ರೀಯ ಐಕ್ಯತಾ ಸಪ್ತಾಹ: ವಾರ್ತಾ ಇಲಾಖೆಯಲ್ಲಿ ಪ್ರಮಾಣ ವಚನ ಸ್ವೀಕಾರ
ಕೊಪ್ಪಳ 19: ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಡಳಿತ ಭವನದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಇಂದು ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ನ. 19 ರಿಂದ 25ರವರೆಗೆ ``ರಾಷ್ಟ್ರೀಯ ಐಕ್ಯತಾ ಸಪ್ತಾಹ''ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಜಿಲ್ಲಾಡಳಿತ ನೀಡಿದ ನಿದರ್ೇಶನದಂತೆ ವಾರ್ತಾ ಇಲಾಖೆಯಲ್ಲಿ ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಜಿ. ಸುರೇಶ ಅವರು ಪ್ರಮಾಣ ವಚನ ಬೋಧಿಸಿದರು. ಎಂ. ಅವಿನಾಶ್, ಅರುಣಾ ಭೋಗಿ, ಎಂ. ಪಾಂಡುರಂಗ ಸೇರಿದಂತೆ ಕಚೇರಿಯ ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 