ರಾಷ್ಟ್ರೀಯ ಏಕತಾ ಸಪ್ತಾಹ ಆಚರಣೆ
ಹಾವೇರಿ 31: ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಜಿ. ಹೆಚ್. ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕಗಳ 1 ಮತ್ತು 2 ರ ಆಶ್ರಯದಲ್ಲಿ ರಾಷ್ಟ್ರೀಯ ಏಕತಾ ಸಪ್ತಾಹ ದಿವಸವನ್ನು ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಮ್. ಎಸ್. ಯರಗೋಪ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಪ. ಪೂ. ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ,ಪ್ರೊ. ಡಿ. ಎ. ಕೊಲ್ಹಾಪುರೆ ಡಾ. ವಾಸುದೇವ ನಾಯ್ಕ, ಡಾ. ಎಸ್. ವಿ. ಮಡಿವಾಳೆ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಅಧಿಕಾರಿಗಳಾದ ಪ್ರೊ. ರಮೇಶ ನಾಯಕ್, ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಹಾಗೂ ಸುಮಾರು 200 ಕ್ಕೂ ಮಿಕ್ಕಿದ ಎನ್ ಎಸ್ ಎಸ್ ಸ್ವಯಂಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 