ರಾಷ್ಟ್ರೀಯ ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ
National Voters' Pledge Acceptance
ಗದಗ 24 : ಹೆಸ್ಕಾಂ ಗದಗ ವಿಭಾಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ “ನನ್ನ ಭಾರತ ನನ್ನ ಮತ” ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸಹಾಯಕ ಉಮೇಶ ಗದಗ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಗದಗ ವಿಭಾಗದ ಲೆಕ್ಕಾಧಿಕಾರಿಗಳಾದ ಎಸ್. ಎಚ್. ಅಮರಶೆಟ್ಟಿ, ಗ್ರಾಮೀಣ ಉಪವಿಭಾಗದ ಸ.ಕಾ.ಇಂ(ವಿ) ನಾಗರಾಜ್ ಕುರಿಯವರ, ನಗರ ಉಪವಿಭಾಗದ ಸ.ಕಾ.ಇಂ(ವಿ) ಪಿ. ಆರ್. ಹೊಸಳ್ಳಿ, ಹಾಗೂ ಸ.ಕಾ.ಇಂ(ವಿ) ಸುಜಾತಾ ಮಾಗಡಿಯವರ, ಕಾಂತೇಶ್ ತಳವಾರ, ನೌಕರರ ಸಂಘದ ಕೇಂದ್ರ ಸಮಿತಿ ಸದಸ್ಯರಾದ ಮಲ್ಲು ಯರಗೇರಿ, ಸೋಮಣ್ಣವರ, ಪಿ. ಎಂ ಬಾರಕೇರ, ಅಧ್ಯಕ್ಷರಾದ ಎಸ್ ಎಚ್. ಹುಯಿಲಗೋಳ, ಕಾರ್ಯದರ್ಶಿ ಐ. ಬಿ. ಪಾಟೀಲ, ಗುರು ಕುಂಬಾರ, ಎಂ ಡಿ ಮುಲ್ಲಾ. ಹಾಗೂ ಸಿಬ್ಬಂದಿ ಪಾಲ್ಗೊಂಡು, ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 