ರಾಷ್ಟ್ರೀಯ ಯುವ ದಿನಾಚರಣೆ
ಲೋಕದರ್ಶನ ವರದಿ
ಬೆಳಗಾವಿ.ಜ.12: ದಿನಾಂಕ 12-01-2019 ರಂದು ದೇವೇಂದ್ರ ಜಿನಗೌಡ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ ದೇವೆಂದ್ರ ನಗರ ಶಿಂದೊಳ್ಳಿಯಲ್ಲಿ ವಿವೇಕಾನಂದ ಜಯಂತಿಯನ್ನು ಅತಿ ಉತ್ಸಾಹದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ವಿಜಯಲಕ್ಷ್ಮೀ ಬ. ಪಾಟೀಲ ಅವರು ವಿವೇಕಾಂದ ಪೋಟೋ ಪೂಜೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು ಕೆಲವು ವಿದ್ಯಾಥರ್ಿಗಳು ವಿವೇಕಾನಂದರ ಜೀವನ ಮತ್ತು ಸಾಧನೆಯ ಕುರಿತು ಮನನ ಮಾಡಿದರು. ಈ ಕಾರ್ಯಕ್ರಮಕ್ಕೆ ಶಾಲೆಯ ಎಲ್ಲಾ ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅನುಭವ ಮಂಟಪದ ಮೂಲಕ ವ್ಯಕ್ತಿ ಸ್ವಾತಂತ್ರ್ಯ ಪ್ರತಿಪಾದಿಸಿದವರು ಬಸವಣ್ಣನವರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 