ರಾಷ್ಟ್ರೀಯ ಯುವ ದಿನಾಚರಣೆ
ಲೋಕದರ್ಶನ ವರದಿ
ಬೆಳಗಾವಿ.ಜ.12: ದಿನಾಂಕ 12-01-2019 ರಂದು ದೇವೇಂದ್ರ ಜಿನಗೌಡ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ ದೇವೆಂದ್ರ ನಗರ ಶಿಂದೊಳ್ಳಿಯಲ್ಲಿ ವಿವೇಕಾನಂದ ಜಯಂತಿಯನ್ನು ಅತಿ ಉತ್ಸಾಹದಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ವಿಜಯಲಕ್ಷ್ಮೀ ಬ. ಪಾಟೀಲ ಅವರು ವಿವೇಕಾಂದ ಪೋಟೋ ಪೂಜೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು ಕೆಲವು ವಿದ್ಯಾಥರ್ಿಗಳು ವಿವೇಕಾನಂದರ ಜೀವನ ಮತ್ತು ಸಾಧನೆಯ ಕುರಿತು ಮನನ ಮಾಡಿದರು. ಈ ಕಾರ್ಯಕ್ರಮಕ್ಕೆ ಶಾಲೆಯ ಎಲ್ಲಾ ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅನುಭವ ಮಂಟಪದ ಮೂಲಕ ವ್ಯಕ್ತಿ ಸ್ವಾತಂತ್ರ್ಯ ಪ್ರತಿಪಾದಿಸಿದವರು ಬಸವಣ್ಣನವರು
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 