ಹೊನ್ನುರಸ್ವಾಮಿ ಕೆ.ಟಿ ಯವರಿಗೆ ರಾಷ್ಟ್ರ ಮಟ್ಟದ ಮಾಧ್ಯಮ ರತ್ನ ಪ್ರಶಸ್ತಿ
National level Madhyamik Ratna Award for Honnuraswamy K.T.
ಬಳ್ಳಾರಿ 22 : ನಗರದಲ್ಲಿ ಜನಮನಸೆಳೆದ ಸಂಜೆವಾಣಿ ದಿನಪತ್ರಿಕೆಯ ಉಪಸಂಪಾದಕರು, ಜನಕೂಗು, ಮತ್ತು ವಿಜಯ ವಿಶ್ವವಾಣಿ ಪತ್ರಿಕೆ ಹಾಗೂ ಬಂಗಾರದ ಗಣಿ ಮತ್ತು ಪಬ್ಲಿಕ್ ನೆಕ್ಸ್ಟ ಚಾನೆಲ್ ಜಿಲ್ಲಾ ವರದಿಗಾರಾದ ಹೊನ್ನುರಸ್ವಾಮಿ ಕೆ.ಟಿ ಯವರಿಗೆ "ಮಾಧ್ಯಮ ರತ್ನ" ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ಕೆಲ ವರ್ಷಗಳಿಂದ ಸಾಧಕರನ್ನ ಗುರುತಿಸಿ ಗೌರವಿಸುವ ಕಾರ್ಯಕ್ಕೆ ಮುಂದಾಗಿದ್ದು. 120ನೇ ವರ್ಷದ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನದಲ್ಲಿ ಪ್ರತಿವರ್ಷ ಕೊಡಮಾಡುವ ರಾಷ್ಟೀಯ"ಮಾಧ್ಯಮ ರತ್ನ" ಪ್ರಶಸ್ತಿಗೆ ಹೊನ್ನುರಸ್ವಾಮಿ ಕೆ. ಟಿ ಆಯ್ಕೆಯಾಗಿದ್ದರು. ಹೊನ್ನುರಸ್ವಾಮಿ ಕೆ ಟಿ ಯವರು ಮಾಧ್ಯಮ ಕ್ಷೇತ್ರದಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದು. ಈ ಹಿನ್ನೆಲೆಯಲ್ಲಿ ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸಂಸ್ಥೆಯ 120 ನೇ ರಾಷ್ಟ್ರ ಮಟ್ಟದ ಬೆಳಕು ಸಮ್ಮೇಳನದಲ್ಲಿ ರಾಷ್ಟ್ರ ಮಟ್ಟದ ‘ಮಾಧ್ಯಮ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ.
ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 