ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಗುತ್ತೆಪ್ಪಗೌಡ್ರ ಸಾಧನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮೈಸೂರಿನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ (ಪಿ)ಸ್ಟೈಲ್ ಕುಸ್ತಿ ಪಂದ್ಯಾವಳಿಯ ಸೌಥ್ ಇಂಡಿಯಾ ಮತ್ತು ಸಿನಿಯರ್ ನ್ಯಾಶನಲ್ ಟ್ರಯಲ್ಸ್ನ ಸ್ಪಧರ್ೆಯಲ್ಲಿ ನಗರದ ಕುಸ್ತಿಪಟು ಗುತ್ತೆಪ್ಪ ಎನ್ ಗೌಡ್ರ ಗೆಲುವು ಸಾಧಿಸಿದ್ದಾರೆ.
ನ.8ರಿಂದ 10 ವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಸೌಥ್ ಇಂಡಿಯಾ ಚಾಂಪಿಯನ್ಶಿಪ್ನಲ್ಲಿ ಹಾಗೂ ನ.28 ರಿಂದ ಡಿ.1 ವರೆಗೆ ಪಂಜಾಬನಲ್ಲಿ ನಡೆಯಲಿರುವ ಸಿನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿಒದ್ದಾರೆ. ದಾವಣಗೇರಿಯ ಶಿವಾನಂದರವರು ಕ್ರೀಡಾಪಟುವಿಗೆ ತರಬೇತಿ ನೀಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 