ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಗುತ್ತೆಪ್ಪಗೌಡ್ರ ಸಾಧನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮೈಸೂರಿನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ (ಪಿ)ಸ್ಟೈಲ್ ಕುಸ್ತಿ ಪಂದ್ಯಾವಳಿಯ ಸೌಥ್ ಇಂಡಿಯಾ ಮತ್ತು ಸಿನಿಯರ್ ನ್ಯಾಶನಲ್ ಟ್ರಯಲ್ಸ್ನ ಸ್ಪಧರ್ೆಯಲ್ಲಿ ನಗರದ ಕುಸ್ತಿಪಟು ಗುತ್ತೆಪ್ಪ ಎನ್ ಗೌಡ್ರ ಗೆಲುವು ಸಾಧಿಸಿದ್ದಾರೆ.
ನ.8ರಿಂದ 10 ವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಸೌಥ್ ಇಂಡಿಯಾ ಚಾಂಪಿಯನ್ಶಿಪ್ನಲ್ಲಿ ಹಾಗೂ ನ.28 ರಿಂದ ಡಿ.1 ವರೆಗೆ ಪಂಜಾಬನಲ್ಲಿ ನಡೆಯಲಿರುವ ಸಿನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿಒದ್ದಾರೆ. ದಾವಣಗೇರಿಯ ಶಿವಾನಂದರವರು ಕ್ರೀಡಾಪಟುವಿಗೆ ತರಬೇತಿ ನೀಡಿದ್ದಾರೆ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 