ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಗುತ್ತೆಪ್ಪಗೌಡ್ರ ಸಾಧನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮೈಸೂರಿನಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ (ಪಿ)ಸ್ಟೈಲ್ ಕುಸ್ತಿ ಪಂದ್ಯಾವಳಿಯ ಸೌಥ್ ಇಂಡಿಯಾ ಮತ್ತು ಸಿನಿಯರ್ ನ್ಯಾಶನಲ್ ಟ್ರಯಲ್ಸ್ನ ಸ್ಪಧರ್ೆಯಲ್ಲಿ ನಗರದ ಕುಸ್ತಿಪಟು ಗುತ್ತೆಪ್ಪ ಎನ್ ಗೌಡ್ರ ಗೆಲುವು ಸಾಧಿಸಿದ್ದಾರೆ.
ನ.8ರಿಂದ 10 ವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಸೌಥ್ ಇಂಡಿಯಾ ಚಾಂಪಿಯನ್ಶಿಪ್ನಲ್ಲಿ ಹಾಗೂ ನ.28 ರಿಂದ ಡಿ.1 ವರೆಗೆ ಪಂಜಾಬನಲ್ಲಿ ನಡೆಯಲಿರುವ ಸಿನಿಯರ್ ನ್ಯಾಶನಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿಒದ್ದಾರೆ. ದಾವಣಗೇರಿಯ ಶಿವಾನಂದರವರು ಕ್ರೀಡಾಪಟುವಿಗೆ ತರಬೇತಿ ನೀಡಿದ್ದಾರೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 