ಸೌಜನ್ಯಗೆ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿ ಪ್ರದಾನ
ಬಾಗಲಕೋಟೆ ಃ ಭರತ ನಾಟ್ಯ ಕಲಾವಿದೆ, ಬಾಗಲಕೋಟೆಯ ಯುವ ಪ್ರತಿಭೆ ಸೌಜನ್ಯ ಮೋಹರೆ ಅವರಿಗೆ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶೆ್ವೀಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ಹಮ್ಮಿಕೊಂಡ ನೆಲ-ಜಲ-ಭಾಷೆ ಸಾಂಸ್ಕೃತಿಕ ಹಬ್ಬದಲ್ಲಿ ಕಾರ್ಯಕ್ರಮದಲ್ಲಿ ಸೌಜನ್ಯ ಮೋಹರೆ ಅವರು ಪ್ರದರ್ಶನ ನೀಡಿ ಗಮನ ಸೆಳೆದರಲ್ಲದೇ ಅವರ ಭರತ ನಾಟ್ಯ ಪ್ರತಿಭೆ ಗಮನಿಸಿ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿಯನ್ನು ಸೌಜನ್ಯ ಅವರಿಗೆ ವಿಶ್ವ ಒಕ್ಕಲಿಗರ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮಿಗಳು, ವಿವಿಧ ಮಠಾಧೀಶರಾದ ಶ್ರೀ ಶಿವಾನಂದ ಶಿವಾಚಾ0ರ್ು ಸ್ವಾಮಿಗಳು, ಶ್ರೀ ಗುರುಬಸವ ಸ್ವಾಮಿಗಳು,ಪಾಂಡೋಮಟ್ಟಿ,ದಾವಣಗೆರೆ ಜಿಲ್ಲೆ,
ಶ್ರೀ ಬಸವರಮಾನಂದ ಸ್ವಾಮಿಗಳು, ಶ್ರೀ ಕಲ್ಮೇಶ್ವರ ಸ್ವಾಮಿಗಳು, ಮಾಜಿ ಸಚಿವ ರಾಮಚಂದ್ರಗೌಡ, ಸಾಹಿತಿ ಕುಂ. ವೀರಭದ್ರಪ್ಪ, ಚಲನಚಿತ್ರ ಕಲಾವಿದೆ ಶ್ರೀಮತಿ ಮೀನಾ, ಡಿ.ವಿ. ಸೌಜನ್ಯ, ಶಾಸಕ ಟಿ. ರಘುಮೂತರ್ಿ, ಡಾ. ಶಮರ್ಾ ಸುರೇಶ, ಡಾ. ನೆ.ಲ. ನರೇಂದ್ರ ಬಾಬು ಅವರುಗಳು ನೀಡಿ
ಗೌರವಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 