ಸೌಜನ್ಯಗೆ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿ ಪ್ರದಾನ
ಬಾಗಲಕೋಟೆ ಃ ಭರತ ನಾಟ್ಯ ಕಲಾವಿದೆ, ಬಾಗಲಕೋಟೆಯ ಯುವ ಪ್ರತಿಭೆ ಸೌಜನ್ಯ ಮೋಹರೆ ಅವರಿಗೆ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶೆ್ವೀಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ಹಮ್ಮಿಕೊಂಡ ನೆಲ-ಜಲ-ಭಾಷೆ ಸಾಂಸ್ಕೃತಿಕ ಹಬ್ಬದಲ್ಲಿ ಕಾರ್ಯಕ್ರಮದಲ್ಲಿ ಸೌಜನ್ಯ ಮೋಹರೆ ಅವರು ಪ್ರದರ್ಶನ ನೀಡಿ ಗಮನ ಸೆಳೆದರಲ್ಲದೇ ಅವರ ಭರತ ನಾಟ್ಯ ಪ್ರತಿಭೆ ಗಮನಿಸಿ ಕನರ್ಾಟಕ ನಾಟ್ಯ ಮಯೂರಿ ಪ್ರಶಸ್ತಿಯನ್ನು ಸೌಜನ್ಯ ಅವರಿಗೆ ವಿಶ್ವ ಒಕ್ಕಲಿಗರ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮಿಗಳು, ವಿವಿಧ ಮಠಾಧೀಶರಾದ ಶ್ರೀ ಶಿವಾನಂದ ಶಿವಾಚಾ0ರ್ು ಸ್ವಾಮಿಗಳು, ಶ್ರೀ ಗುರುಬಸವ ಸ್ವಾಮಿಗಳು,ಪಾಂಡೋಮಟ್ಟಿ,ದಾವಣಗೆರೆ ಜಿಲ್ಲೆ,
ಶ್ರೀ ಬಸವರಮಾನಂದ ಸ್ವಾಮಿಗಳು, ಶ್ರೀ ಕಲ್ಮೇಶ್ವರ ಸ್ವಾಮಿಗಳು, ಮಾಜಿ ಸಚಿವ ರಾಮಚಂದ್ರಗೌಡ, ಸಾಹಿತಿ ಕುಂ. ವೀರಭದ್ರಪ್ಪ, ಚಲನಚಿತ್ರ ಕಲಾವಿದೆ ಶ್ರೀಮತಿ ಮೀನಾ, ಡಿ.ವಿ. ಸೌಜನ್ಯ, ಶಾಸಕ ಟಿ. ರಘುಮೂತರ್ಿ, ಡಾ. ಶಮರ್ಾ ಸುರೇಶ, ಡಾ. ನೆ.ಲ. ನರೇಂದ್ರ ಬಾಬು ಅವರುಗಳು ನೀಡಿ
ಗೌರವಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 