ಸೆ. 22 ಘಟ ಸ್ಥಾಪನೆ ಹಾಗೂ ನವರಾತ್ರಿ ನಿಮಿತ್ಯ ದೇವಿ ಪುರಾಣ
Navratri Festival: Devi Purana Program
ಯರಗಟ್ಟಿ 20: ಪಟ್ಟಣದ ಗ್ರಾಮದೇವತೆಯರ, ರಾಜರಾಜೇಶ್ವರಿ ಆಶ್ರಯದಲ್ಲಿ, ಕಾಳಿಕಾದೇವಿ ದೇವಸ್ಥಾನ, ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಿಮಿತ್ಯ ಸೋಮವಾರ ಸಂಜೆ 06-00 ಗಂಟೆಗೆ ಘಟ ಸ್ಥಾಪನೆ ಮೂಲಕ ದೇವಿಯ ಪುರಾಣ ಮತ್ತು ಪಾರಾಯಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗುವುದು.ಸಮೀಪದ ಯರಝರ್ವಿ ಗ್ರಾಮದ ಗ್ರಾಮದೇವಿ ಮತ್ತು ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಕೀರ್ತನ ಕೇಸರಿ ಪ್ರವಚನ ಪಟು ಗುರುನಾಥ ಶಾಸ್ತ್ರಿಗಳ ಸಾನಿಧ್ಯದಲ್ಲಿ ಘಟ ಸ್ಥಾಪನೆ ಮತ್ತು ಪುರಾಣ ಪ್ರವಚನ ಕಾರ್ಯಕ್ರಮ ಜರುಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟ ಮೂಲಕ ತಿಳಿಸಿದ್ದಾರೆ.20 ಯರಗಟ್ಟಿ 01ಪೋಟೋ ಶೇಷಿಕೆ
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 