ಸೆ. 22 ಘಟ ಸ್ಥಾಪನೆ ಹಾಗೂ ನವರಾತ್ರಿ ನಿಮಿತ್ಯ ದೇವಿ ಪುರಾಣ
Navratri Festival: Devi Purana Program
ಯರಗಟ್ಟಿ 20: ಪಟ್ಟಣದ ಗ್ರಾಮದೇವತೆಯರ, ರಾಜರಾಜೇಶ್ವರಿ ಆಶ್ರಯದಲ್ಲಿ, ಕಾಳಿಕಾದೇವಿ ದೇವಸ್ಥಾನ, ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಿಮಿತ್ಯ ಸೋಮವಾರ ಸಂಜೆ 06-00 ಗಂಟೆಗೆ ಘಟ ಸ್ಥಾಪನೆ ಮೂಲಕ ದೇವಿಯ ಪುರಾಣ ಮತ್ತು ಪಾರಾಯಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗುವುದು.ಸಮೀಪದ ಯರಝರ್ವಿ ಗ್ರಾಮದ ಗ್ರಾಮದೇವಿ ಮತ್ತು ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಕೀರ್ತನ ಕೇಸರಿ ಪ್ರವಚನ ಪಟು ಗುರುನಾಥ ಶಾಸ್ತ್ರಿಗಳ ಸಾನಿಧ್ಯದಲ್ಲಿ ಘಟ ಸ್ಥಾಪನೆ ಮತ್ತು ಪುರಾಣ ಪ್ರವಚನ ಕಾರ್ಯಕ್ರಮ ಜರುಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟ ಮೂಲಕ ತಿಳಿಸಿದ್ದಾರೆ.20 ಯರಗಟ್ಟಿ 01ಪೋಟೋ ಶೇಷಿಕೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 