ಕರ್ತವ್ಯಲೋಪ: ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲ ಅಮಾನತ್ತು
Negligence of duty: Banahatti CPI H.R. Patil suspended
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 08: ಕರ್ತವ್ಯಲೋಪದ ಗಂಭಿರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲರನ್ನು ಬೆಳಗಾವಿ ಉತ್ತರ ವಲಯ ಐಜಿಪಿ ಡಾ. ಚೇತನ್ಸಿಂಗ್ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಪಾಟೀಲ ಅಮಾನತ್ತು ಕ್ರಮ ಪೊಲೀಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ. ಅಮಾನತ್ತಿಗೆ ಪ್ರಾಥಮಿಕ ಮಾಹಿತಿಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆ ಆರೋಪದಡಿ ಅಮಾನತ್ತು ಮಾಡಲಾಗಿದೆ. ಪೋಲೀಸ್ ಅಧಿಕಾರಿಯಾಗಿ ಇಲಾಖೆಗೆ ವಿಧೇಯನಾಗಿ ಇರದೇ ಇರುವುದು. ಎಸ್ಪಿ ವಿರುದ್ಧ ಪತ್ರಿಕಾಗೋಷ್ಠಿ ಕರೆಯುವುದಾಗಿ ಬೆದರಿಕೆ, ಮೇಲಧಿಕಾರಿಗಳ ಕಾನೂನುಬದ್ಧ ಆದೇಶಗಳ ಉಲ್ಲಂಘನೆ, ಶಬ್-ಎ- ಬರಾತ್ ದಿನದ ರಾತ್ರಿ ಬಂದೊಬಸ್ತ್ ಕರ್ತವ್ಯ ಕೈಗೊಳ್ಳದೇಯಿರುವುದು ಕಾರಣವೆಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ಆದೇಶಪತ್ರದಲ್ಲಿಲ್ಲ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 