ಕರ್ತವ್ಯಲೋಪ: ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲ ಅಮಾನತ್ತು
Negligence of duty: Banahatti CPI H.R. Patil suspended
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 08: ಕರ್ತವ್ಯಲೋಪದ ಗಂಭಿರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲರನ್ನು ಬೆಳಗಾವಿ ಉತ್ತರ ವಲಯ ಐಜಿಪಿ ಡಾ. ಚೇತನ್ಸಿಂಗ್ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಪಾಟೀಲ ಅಮಾನತ್ತು ಕ್ರಮ ಪೊಲೀಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ. ಅಮಾನತ್ತಿಗೆ ಪ್ರಾಥಮಿಕ ಮಾಹಿತಿಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆ ಆರೋಪದಡಿ ಅಮಾನತ್ತು ಮಾಡಲಾಗಿದೆ. ಪೋಲೀಸ್ ಅಧಿಕಾರಿಯಾಗಿ ಇಲಾಖೆಗೆ ವಿಧೇಯನಾಗಿ ಇರದೇ ಇರುವುದು. ಎಸ್ಪಿ ವಿರುದ್ಧ ಪತ್ರಿಕಾಗೋಷ್ಠಿ ಕರೆಯುವುದಾಗಿ ಬೆದರಿಕೆ, ಮೇಲಧಿಕಾರಿಗಳ ಕಾನೂನುಬದ್ಧ ಆದೇಶಗಳ ಉಲ್ಲಂಘನೆ, ಶಬ್-ಎ- ಬರಾತ್ ದಿನದ ರಾತ್ರಿ ಬಂದೊಬಸ್ತ್ ಕರ್ತವ್ಯ ಕೈಗೊಳ್ಳದೇಯಿರುವುದು ಕಾರಣವೆಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ಆದೇಶಪತ್ರದಲ್ಲಿಲ್ಲ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 