ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೊಲ್ಹಾರ ಪಟ್ಟಣ ಜನತೆಯಿಂದ ನೆರವು
ವಿಜಯಪುರ, ಆಗಸ್ಟ್ 11 ಕೊಲ್ಹಾರ ಪಟ್ಟಣದ ವ್ಯಾಪಾರಸ್ಥರು, ಸಂಘಸಂಸ್ಥೆಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ. ವಿಜಯಪುರ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದಲ್ಲಿ ಸದ್ಯ ಎರಡು ಲಾರಿಯಷ್ಟು ಆಹಾರ ಸಾಮಗ್ರಿ ಹಾಗೂ ಬಟ್ಟೆ ಹೊದಿಕೆಗಳ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಸುಮಾರು 50 ಕ್ವಿಂಟಾಲ್ ಅಕ್ಕಿ, 25 ಸಾವಿರ ರೊಟ್ಟಿ, 5 ಕ್ವಿಂಟಾಲ್ ರವೆ, 15 ಕ್ವಿಂಟಾಲ್ ಮಾದಲಿ ಜೊತೆಗೆ ಸೀರೆ ಹಾಗೂ ಬಟ್ಟೆಗಳು, ಟವೆಲ್, ಬನಿಯನ್,ರಗ್ಗುಗಳ ಸಂಗ್ರಹಿಸಲಾಗಿದ್ದು, ನೇರವಾಗಿ ಪುನರ್ವಸತಿ ಕೆಂದ್ರಗಳಿಗೆ ಗ್ರಾಮಸ್ಥರು ರವಾನಿಸುತ್ತಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 