ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೊಲ್ಹಾರ ಪಟ್ಟಣ ಜನತೆಯಿಂದ ನೆರವು
ವಿಜಯಪುರ, ಆಗಸ್ಟ್ 11 ಕೊಲ್ಹಾರ ಪಟ್ಟಣದ ವ್ಯಾಪಾರಸ್ಥರು, ಸಂಘಸಂಸ್ಥೆಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ. ವಿಜಯಪುರ ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದಲ್ಲಿ ಸದ್ಯ ಎರಡು ಲಾರಿಯಷ್ಟು ಆಹಾರ ಸಾಮಗ್ರಿ ಹಾಗೂ ಬಟ್ಟೆ ಹೊದಿಕೆಗಳ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಸುಮಾರು 50 ಕ್ವಿಂಟಾಲ್ ಅಕ್ಕಿ, 25 ಸಾವಿರ ರೊಟ್ಟಿ, 5 ಕ್ವಿಂಟಾಲ್ ರವೆ, 15 ಕ್ವಿಂಟಾಲ್ ಮಾದಲಿ ಜೊತೆಗೆ ಸೀರೆ ಹಾಗೂ ಬಟ್ಟೆಗಳು, ಟವೆಲ್, ಬನಿಯನ್,ರಗ್ಗುಗಳ ಸಂಗ್ರಹಿಸಲಾಗಿದ್ದು, ನೇರವಾಗಿ ಪುನರ್ವಸತಿ ಕೆಂದ್ರಗಳಿಗೆ ಗ್ರಾಮಸ್ಥರು ರವಾನಿಸುತ್ತಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 