ನೆರೆ: ಮನೆ ಹಾನಿ ವರದಿ ಶೀಘ್ರ ಪೂರ್ಣಗೊಳಿಸಿ
ಗದಗ 18: ಮಲಪ್ರಭಾ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಹಾಗೂ ತಹಶೀಲ್ದಾರರ ಅನುಮೋದನೆ ಕಾರ್ಯದ ಕುರಿತು ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ತಹಶೀಲ್ದಾರ ಕಛೇರಿಗಳಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೇಟಿ ನೀಡಿದರು. ನೆರೆ ಸಂದರ್ಭದಲ್ಲಿ ಹಾನಿಗೊಳಗಾದ ಮನೆ ಸಮೀಕ್ಷೆ ಹಾಗೂ ಅನುಮೋದನೆ ಕಾರ್ಯವನ್ನು ಜವಾಬ್ದಾರಿ ಹಾಗೂ ದಕ್ಷತೆಯಿಂದ ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿದರ್ೇಶನ ನೀಡಿದರು.
ಇದೇ ಸಂದರ್ಭದಲ್ಲಿ ನರಗುಂದ ತಹಶೀಲ್ದಾರ ಕೋರಿಶೆಟ್ಟರ್, ರೋಣ ತಹಶೀಲ್ದಾರ ಶರಣಮ್ಮ ಕಾರಿ ತಾಲೂಕಿನ ಉಪ ತಹಶೀಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 