ನೆರೆ: ಮನೆ ಹಾನಿ ವರದಿ ಶೀಘ್ರ ಪೂರ್ಣಗೊಳಿಸಿ
ಗದಗ 18: ಮಲಪ್ರಭಾ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಹಾಗೂ ತಹಶೀಲ್ದಾರರ ಅನುಮೋದನೆ ಕಾರ್ಯದ ಕುರಿತು ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ತಹಶೀಲ್ದಾರ ಕಛೇರಿಗಳಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೇಟಿ ನೀಡಿದರು. ನೆರೆ ಸಂದರ್ಭದಲ್ಲಿ ಹಾನಿಗೊಳಗಾದ ಮನೆ ಸಮೀಕ್ಷೆ ಹಾಗೂ ಅನುಮೋದನೆ ಕಾರ್ಯವನ್ನು ಜವಾಬ್ದಾರಿ ಹಾಗೂ ದಕ್ಷತೆಯಿಂದ ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿದರ್ೇಶನ ನೀಡಿದರು.
ಇದೇ ಸಂದರ್ಭದಲ್ಲಿ ನರಗುಂದ ತಹಶೀಲ್ದಾರ ಕೋರಿಶೆಟ್ಟರ್, ರೋಣ ತಹಶೀಲ್ದಾರ ಶರಣಮ್ಮ ಕಾರಿ ತಾಲೂಕಿನ ಉಪ ತಹಶೀಲ್ದಾರರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 