ನೇತಾಜಿ ಸುಭಾಷ್ ಚಂದ್ರ ಬೋಸ್ ದಿನಾಚರಣೆ
Netaji Subhash Chandra Bose Day Celebration
ಹೂವಿನಹಡಗಲಿ 23 : ಪಟ್ಟಣದ ಚರ್ಚ್ ಸ್ಕೂಲ್ ನಲ್ಲಿ ಭಗತ್ಸಿಂಗ್ ಯುವಜನ ಸಾಂಸ್ಕ್ರತಿಕ ವೇದಿಕೆಯಿಂದ ಶುಕ್ರವಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ. 129 ನೇ ಜನ್ಮ ದಿನಾಚರಣೆ ಆಯೋಜಿಸಲಾಗಿತ್ತು.ಪ್ರಾಂಶುಪಾಲರಾದ ವಿಜಯ್ ವಿಠಲ್ ಪಾಯಸ್ ಮಾತನಾಡಿದ ಸುಭಾಷ್ ಚಂದ್ರ ಬೋಸ್ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು ಎಂದರು.ಸಂಘಟನೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ ’ಬೋಸ್ ಅವರು ಪದವಿಯಲ್ಲಿ ರ್ಯಾಂಕ್ ಪಡೆದು,ಧರ್ಮ ರಾಜಕೀಯ,ಜೀವನದಿಂದ ದೂರವಿರಬೇಕು ಎಂಬ ದಿಟ್ಟ ನಿಲುವನ್ನು ಹೊಂದಿದ್ದರು. ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ದಿಟ್ಟತನದಿಂದ ತಮ್ಮದೇ ಆದ ಸಿದ್ಧಾಂತದ ನೆಲೆಗಟ್ಟಿನಲ್ಲಿ ಹೋರಾಟ ಮಾಡಿ ಅಪಾರ ಬೆಂಬಲಿಗರನ್ನು ಹೊಂದಿದ್ದರು ಎಂದರು.ಶಿಕ್ಷಕರಾದ ಅರ್ಚಕ, ಶಿಲ್ಪ,ಸಂಘಟನೆ ಸಂಚಾಲಕ ಜಿ.ಮಲ್ಲಿಕಾರ್ಜುನ, ಉಮೇಶ್ ಸೊಪ್ಪಿನ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 