ನೇತಾಜಿ ಸುಭಾಷ್ ಚಂದ್ರ ಬೋಸ್ ದಿನಾಚರಣೆ
Netaji Subhash Chandra Bose Day Celebration
ಹೂವಿನಹಡಗಲಿ 23 : ಪಟ್ಟಣದ ಚರ್ಚ್ ಸ್ಕೂಲ್ ನಲ್ಲಿ ಭಗತ್ಸಿಂಗ್ ಯುವಜನ ಸಾಂಸ್ಕ್ರತಿಕ ವೇದಿಕೆಯಿಂದ ಶುಕ್ರವಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ. 129 ನೇ ಜನ್ಮ ದಿನಾಚರಣೆ ಆಯೋಜಿಸಲಾಗಿತ್ತು.ಪ್ರಾಂಶುಪಾಲರಾದ ವಿಜಯ್ ವಿಠಲ್ ಪಾಯಸ್ ಮಾತನಾಡಿದ ಸುಭಾಷ್ ಚಂದ್ರ ಬೋಸ್ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು ಎಂದರು.ಸಂಘಟನೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ ’ಬೋಸ್ ಅವರು ಪದವಿಯಲ್ಲಿ ರ್ಯಾಂಕ್ ಪಡೆದು,ಧರ್ಮ ರಾಜಕೀಯ,ಜೀವನದಿಂದ ದೂರವಿರಬೇಕು ಎಂಬ ದಿಟ್ಟ ನಿಲುವನ್ನು ಹೊಂದಿದ್ದರು. ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ದಿಟ್ಟತನದಿಂದ ತಮ್ಮದೇ ಆದ ಸಿದ್ಧಾಂತದ ನೆಲೆಗಟ್ಟಿನಲ್ಲಿ ಹೋರಾಟ ಮಾಡಿ ಅಪಾರ ಬೆಂಬಲಿಗರನ್ನು ಹೊಂದಿದ್ದರು ಎಂದರು.ಶಿಕ್ಷಕರಾದ ಅರ್ಚಕ, ಶಿಲ್ಪ,ಸಂಘಟನೆ ಸಂಚಾಲಕ ಜಿ.ಮಲ್ಲಿಕಾರ್ಜುನ, ಉಮೇಶ್ ಸೊಪ್ಪಿನ ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 