ನೇತಾಜಿ ಸುಭಾಷ್ ಚಂದ್ರ ಬೋಸ್ ದಿನಾಚರಣೆ
Netaji Subhash Chandra Bose Day Celebration
ಹೂವಿನಹಡಗಲಿ 23 : ಪಟ್ಟಣದ ಚರ್ಚ್ ಸ್ಕೂಲ್ ನಲ್ಲಿ ಭಗತ್ಸಿಂಗ್ ಯುವಜನ ಸಾಂಸ್ಕ್ರತಿಕ ವೇದಿಕೆಯಿಂದ ಶುಕ್ರವಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ. 129 ನೇ ಜನ್ಮ ದಿನಾಚರಣೆ ಆಯೋಜಿಸಲಾಗಿತ್ತು.ಪ್ರಾಂಶುಪಾಲರಾದ ವಿಜಯ್ ವಿಠಲ್ ಪಾಯಸ್ ಮಾತನಾಡಿದ ಸುಭಾಷ್ ಚಂದ್ರ ಬೋಸ್ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು ಎಂದರು.ಸಂಘಟನೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ ’ಬೋಸ್ ಅವರು ಪದವಿಯಲ್ಲಿ ರ್ಯಾಂಕ್ ಪಡೆದು,ಧರ್ಮ ರಾಜಕೀಯ,ಜೀವನದಿಂದ ದೂರವಿರಬೇಕು ಎಂಬ ದಿಟ್ಟ ನಿಲುವನ್ನು ಹೊಂದಿದ್ದರು. ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ದಿಟ್ಟತನದಿಂದ ತಮ್ಮದೇ ಆದ ಸಿದ್ಧಾಂತದ ನೆಲೆಗಟ್ಟಿನಲ್ಲಿ ಹೋರಾಟ ಮಾಡಿ ಅಪಾರ ಬೆಂಬಲಿಗರನ್ನು ಹೊಂದಿದ್ದರು ಎಂದರು.ಶಿಕ್ಷಕರಾದ ಅರ್ಚಕ, ಶಿಲ್ಪ,ಸಂಘಟನೆ ಸಂಚಾಲಕ ಜಿ.ಮಲ್ಲಿಕಾರ್ಜುನ, ಉಮೇಶ್ ಸೊಪ್ಪಿನ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 