ನವದೆಹಲಿ ಬಿಜೆಪಿ ಗೆಲುವು: ವಿಜಯೋತ್ಸವ
New Delhi BJP Win: Celebration
ಮಹಾಲಿಂಗಪುರ 09: ನವದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ನಗರದ ಗಾಂಧಿ ವೃತ್ತದಲ್ಲಿ ಪಕ್ಷದ ಮುಖಂಡರು,ಕಾರ್ಯಕರ್ತರು ಪಟಾಕಿ ಸಿಡಿಸಿ,ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ದೆಹಲಿ ರಾಜ್ಯದಲ್ಲಿ ಕೊನೆಯ ಗಳಿಗೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ , ಪಕ್ಷದ ಅಭ್ಯರ್ಥಿಗಳ ಎದುರಿಗೆ ಕಣದಲ್ಲಿ ಬಿಜೆಪಿಯು 70 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆಯನ್ನು ಎದುರಿಸಿ ಏಕೈಕ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವುದು ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ಹೆಚ್ಚಿಸಿದೆ ಎಂದು ಮುಖಂಡರು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಿಕೆಪಿಎಸ್ ಅಧ್ಯಕ್ಷರಾದ ಬಸನಗೌಡ ಪಾಟೀಲ, ಬೆಳಗಾವಿ ಗ್ರಾಮಾಂತರ ಅಧ್ಯಕ್ಷ ಸುಭಾಸಗೌಡ ಪಾಟೀಲ,ಪುರಸಭೆ ಸದಸ್ಯ ಶೇಖರ ಅಂಗಡಿ, ಬಿಜೆಪಿ ಮುಖಂಡರಾದ ಶ್ರೀಮಂತ ಹಳ್ಳಿ, ಶಿವಲಿಂಗ ಘಂಟಿ, ಭೀಮಶಿ ಗೌಂಡಿ,ಚಂದ್ರು ಅಷ್ಟಗಿ, ಶಿವಬಸುಗೌಂಡಿ,ಶಿವಾನಂದ ಅಂಗಡಿ, ಶಂಕರಗೌಡ ಪಾಟೀಲ,ಚನ್ನಪ್ಪ ಪಟ್ಟಣಶೆಟ್ಟಿ,ಆನಂದ ಖೋತ, ಪ್ರಶಾಂತ ಮುಕ್ಕೆನ್ನವರ, ಪ್ರಕಾಶ ತಟ್ಟಿಮನಿ, ಮಹಾಂತೇಶ ಮಡಿವಾಳ, ಬಸವರಾಜ ಮಡಿವಾಳ, ನಾಗಪ್ಪ ಖೋತ, ಅಜಯ ಹಂದ್ರಾಳ,ಮಹೇಶ ಜಿಡ್ಡಿಮನಿ, ರವಿ ಮುಂಡಗನೂರ, ಪರಮಾನಂದ ಬಂದಕ್ಕನ್ನವರ, ಶಿವಾನಂದ ಸಣ್ಣಕ್ಕಿ, ಸುದೀಪ ಮೇಟಿ, ಚೇತನ ಬಂಡಿವಡ್ಡರ, ಆಕಾಶ ನಾವಿ, ನಾಗಲಿಂಗ ಬಡಿಗೇರ, ಅಮಿತಷಾ ಮದ್ದಿನಮಠ, ರವಿ ಗಿರಿಸಾಗರ, ಪ್ರಣವ ಅಂಗಡಿ, ಮಹಾಲಿಂಗ ಕಲಾಲ, ರಾಜು ಕೋಳ್ಳಿಗುಡ್ಡ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. \
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 