ಹೊಸ ಮಾರ್ಗಸೂಚಿ: ನಗರಸಭೆ- ಪುರಸಭೆ ವ್ಯಾಪ್ತಿಯಲ್ಲಿ ಅಂಗಡಿ ತೆರೆಯಲು ಕೇಂದ್ರದ ಆದೇಶ
ನವದೆಹಲಿ, ಏ 25,ಕರೋನ ನಿಯಂತ್ರಣಕ್ಕೆ ಬಂದಿರುವ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಗಳ ವಸತಿ ಪ್ರದೇಶಗಳಲ್ಲಿ ಬರುವ ಅಂಗಡಿಗಳನ್ನು ತೆರೆಯಲು ಹೊಸ ಮಾರ್ಗಸೂಚಿ ಪ್ರಕಾರ ಅವಕಾಶ ನೀಡಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಆದರೆ ಸೋಂಕು ಹರಡದಂತೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆಯೂ ಎಚ್ಚರಿಕೆ ನೀಡಿದೆ. ವಸತಿ ಪ್ರದೇಶಗಳಲ್ಲಿನ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದರೂ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಕಡ್ಡಾಯ ಮೇಲಾಗಿ ಶೇಕಡ 50ಕ್ಕಿಂತ ಕಡಿಮೆ ಸಿಬ್ಬಂದಿ ಇರಬೇಕು ಎಂಬ ನಿಯಮ ಪಾಲನೆ ಮಾಡಬೇಕು ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಮಾರುಕಟ್ಟೆ ಸ್ಥಳಗಳು, ಮಲ್ಟಿ ಬ್ರಾಂಡ್ ಮಾಲ್ ಗಳು ಕಾರ್ಯನಿರ್ವಹಣೆ ಮಾಡಲು ಅವಕಾಶವಿಲ್ಲ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 