ನೂತನ ಅಧ್ಯಕ್ಷ ಸಿದ್ದನಗೌಡ ಪಾಟೀಲ ಮುತ್ಯಾನ ಕಟ್ಟೆಗೆ ಭೇಟಿ
New President Siddangowda Patil visits Muthana Katte
ತಾಳಿಕೋಟಿ 07: ಬಾವೂರ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಗೊಂಡ ಸಿದ್ದನಗೌಡ ಬಸನಗೌಡ ಪಾಟೀಲ ಇವರು ಗ್ರಾಮದ ಸಿದ್ದರಾಯ ಮುತ್ಯಾನ ಕಟ್ಟೆಗೆ ಭೇಟಿ ನೀಡಿ ಪೂಜ್ಯ ಬಸಪ್ಪ ಮುತ್ಯಾ ಪೂಜಾರಿ ಹಾಗೂ ಪೂಜ್ಯ ಸಂಗಪ್ಪ ಮುತ್ಯಾ ಪೂಜಾರಿ ಇವರ ಆಶೀರ್ವಾದ ಪಡೆದುಕೊಂಡರು.
ಈ ಸಮಯದಲ್ಲಿ ಬಸನಗೌಡ ಪಾಟೀಲ ಕೂಚಬಾಳ ಹಾಗೂ ಮುಖಂಡರು ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 