ನೂತನ ಅಧ್ಯಕ್ಷ ವಿದ್ಯಾಧರ ಸವದಿಗೆ ಸನ್ಮಾನ
New President Vidyadhar Savadi honored
ಲೋಕದರ್ಶನ ವರದಿ
ಮಹಾಲಿಂಗಪುರ 07: ಶಾಸಕ ಸಿದ್ದು ಸವದಿ ಅವರ ಪುತ್ರ ವಿದ್ಯಾಧರ ಸವದಿ ಅವರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಬೆಳಗಲಿ ಪಪಂ ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಭಾಜಪ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ,ಮುಖಂಡರಾದ ಶಿವನಗೌಡ ಪಾಟೀಲ, ಪಂಡಿತ ಪೂಜಾರಿ, ಚಿಕ್ಕಪ್ಪ ನಾಯಕ, ಮಹಾಲಿಂಗ ಪುರಾಣಿಕ, ಭಾಜಪ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಮಲ್ಲು ದಲಾಲ, ಉಪಾಧ್ಯಕ್ಷ ಜಗದೀಶ ಜಕ್ಕನ್ನವರ, ಪ್ರವೀಣ ಭರಮನಿ, ಸಂಜು ಬಾರುಕೋಲು, ಹನಮಂತ ಶಿರೋಳ, ಸಂಗನಗೌಡ ಪಾಟೀಲ, ಸತ್ಯಪ್ಪ ಸಿದ್ದಾಪುರ, ಸದಾಶಿವ ಸಂಕ್ರಟ್ಟಿ ಇತರರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 