ನೂತನ ತಹಶೀಲ್ದಾರರಾಗಿ ಬಿರಾದಾರ ಅಧಿಕಾರ ಸ್ವೀಕಾರ
ಧಾರವಾಡ 27: 2014ರ ಕೆಎಎಸ್ ಅಧಿಕಾರಿ ಸಂತೋಷಕುಮಾರ ಬಿರಾದಾರ ಅವರು ಧಾರವಾಡ ತಾಲೂಕಿನ ನೂತನ ತಹಶೀಲ್ದಾರರಾಗಿ ನವೆಂಬರ 25ರಂದು ಹಿಂದಿನ ತಹಶಿಲ್ದಾರ ಪ್ರಕಾಶ ಕುದರಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನ ಅಂಗಡಗೇರಿ ಗ್ರಾಮದ ಸಂತೋಷಕುಮಾರ ಅವರು ಪಶುವೈದ್ಯಕೀಯ ಪದವಿಧರರಾಗಿದ್ದಾರೆ. ಆಡಳಿತ ಸೇವೆಗೆ ಸೇರುವ ಮೂದಲು 2008ರಿಂದ 2014ರವರೆಗೆ ಬೆಳಗಾವಿ, ಬಾಲಕೋಟದಲ್ಲಿ ಪಶುವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
2014ರಲ್ಲಿ ಕನರ್ಾಟಕ ಆಡಳಿತ ಸೇವೆಗೆ ಸೇರಿದ ಇವರು ಬಾಗಲಕೋಟ ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ ಕಚೇರಿಯಲ್ಲಿ ಪ್ರೋಬೆಷನರಿ ಸೇವಾ ಅವಧಿ ಪೂರೈಸಿದ್ದಾರೆ. ನಂತರ ಬಾಗಲಕೋಟ, ಚಿಕ್ಕೊಡಿ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಕರ್ಾರದ ವಗರ್ಾವಣೆ ಆದೇಶದ ಹಿನ್ನೆಲೆಯಲ್ಲಿ ಪ್ರಕಾಶ ಕುದರಿ ಅವರಿಂದ ತೆರವಾದ ಸ್ಥಾನಕ್ಕೆ ಧಾರವಾಡ ತಹಶೀಲ್ದಾರರಾಗಿ ಈಗ ನೇಮಕಗೊಂಡು ನವೆಂಬರ್ 25, 2019ರಿಂದ ಪ್ರಭಾರ ವಹಿಸಿಕೊಂಡಿದ್ದಾರೆ
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 