ಅಮವಾಸ್ಯೆ ಕೃಷ್ಣ ಪಾರಿಜಾತ ಕಾರ್ಯಕ್ರಮ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದ ಕಲ್ಮೇಶ್ವರ ರಂಗ ಮಂಟಪದಲ್ಲಿ ಎಳ್ಳ ಅಮವಾಸ್ಯೆ ಅಂಗವಾಗಿ ಕಲ್ಮೇಶ್ವರ ಟ್ರಸ್ಟ್ ಕಮೀಟಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ಯುವ ಮುಖಂಡ ಈರಯ್ಯ ಶಿವಪ್ಪಯ್ಯನಮಠ ಉದ್ಘಾಟಿಸಿದರು. ದೇವಸ್ಥಾನದ ಅಧ್ಯಕ್ಷ ಫಕೀರಪ್ಪ ಓಗಳಾಪೂರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಪಂಚಪ್ಪ ಹುಬ್ಬಳ್ಳಿ, ಬಸಪ್ಪ ಅಳಗೋಡಿ, ಗದಿಗೆಪ್ಪಾ ಕುಂಬಾರ, ಶಿವಾನಂದ ಹಾಲೋಳ್ಳಿ, ಹನುಮಂತ ಪೂಜಾರ, ವಿ.ವಿ. ವೀರನಗೌಡ್ರ, ಸಿಕಂದರ ನೂಲಗಿ, ಮಹಾದೇವಪ್ಪ ಮೆನಸಿನಕಾಯಿ ಸೇರಿದಂತೆ ಮತ್ತಿತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 