ಅಮವಾಸ್ಯೆ ಕೃಷ್ಣ ಪಾರಿಜಾತ ಕಾರ್ಯಕ್ರಮ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದ ಕಲ್ಮೇಶ್ವರ ರಂಗ ಮಂಟಪದಲ್ಲಿ ಎಳ್ಳ ಅಮವಾಸ್ಯೆ ಅಂಗವಾಗಿ ಕಲ್ಮೇಶ್ವರ ಟ್ರಸ್ಟ್ ಕಮೀಟಿ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ಯುವ ಮುಖಂಡ ಈರಯ್ಯ ಶಿವಪ್ಪಯ್ಯನಮಠ ಉದ್ಘಾಟಿಸಿದರು. ದೇವಸ್ಥಾನದ ಅಧ್ಯಕ್ಷ ಫಕೀರಪ್ಪ ಓಗಳಾಪೂರ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಪಂಚಪ್ಪ ಹುಬ್ಬಳ್ಳಿ, ಬಸಪ್ಪ ಅಳಗೋಡಿ, ಗದಿಗೆಪ್ಪಾ ಕುಂಬಾರ, ಶಿವಾನಂದ ಹಾಲೋಳ್ಳಿ, ಹನುಮಂತ ಪೂಜಾರ, ವಿ.ವಿ. ವೀರನಗೌಡ್ರ, ಸಿಕಂದರ ನೂಲಗಿ, ಮಹಾದೇವಪ್ಪ ಮೆನಸಿನಕಾಯಿ ಸೇರಿದಂತೆ ಮತ್ತಿತರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 