ಕರ್ನಾಟಕ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
New office bearers elected for Karnataka Journalists Association
ಯಲಬುರ್ಗಾ 23 : ಕರ್ನಾಟಕ ಪತ್ರಕರ್ತರ ಸಂಘದ ಯಲಬುರ್ಗಾ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಇಟಗಿ , ಪ್ರಧಾನ ಕಾರ್ಯದರ್ಶಿಯಾಗಿ ಶಿವುಕುಮಾರ್ ಮ್ಯಾಗೇರಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರ ಅಧ್ಯಕ್ಷತೆಯಲ್ಲಿ ನೂತನ ತಾಲೂಕು ಅಧ್ಯಕ್ಷರು ಹಾಗೂ ಅವರ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು. ಈ ವೇಳೆ ಗೌರವ ಅಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ ಸಶರಣಪ್ಪ ಪಾಟೀಲ್, ಉಪಾಧ್ಯಕ್ಷರಾಗಿ ದೇವರಾಜ ದೊಡ್ಡಮನಿ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದರು. ನೂತನ ಆಯ್ಕೆಯಾದ ಸದಸ್ಯರಿಗೆ ಜಿಲ್ಲಾ ಅಧ್ಯಕ್ಷ ಶರಣಪ್ಪ ಗುಮಗೇರಿ ಅವರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಪದಾಧಿಕಾರಿಗಳಾಗಿ ಆಯ್ಕೆಯಾದ ರವಿಕುಮಾರ್ ಚಲವಾದಿ, ವೀರೇಶ ಸ್ಟಾಂಪಿನ, ಕಳಕೇಶ, ಶರಣಪ್ಪ, ಮೌನೇಶ, ದುರಗೇಶ್ ಅವರು ಹಾಜರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 