ನೂತನ ಕಚೇರಿ ಉದ್ಘಾಟನೆ
ಲೋಕದರ್ಶನ ವರದಿ
ಮುದ್ದೇಬಿಹಾಳ 03: ಕನರ್ಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ನೂತನ ಕಚೇರಿ ಉದ್ಘಾಟನೆ ಪಟ್ಟಣದ ಹೆಸ್ಕಾಂ ಎದುರಿಗೆ ಇರುವ ಮೋಮೀನ್ ಕಾಂಪ್ಲೆಕ್ಸ್ನಲ್ಲಿ ದಿ.1ರಂದು ನಡೆಯಿತು. ಹೆಸ್ಕಾಂನ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರ ರಾಜಶೇಖರ ಹಾದಿಮನಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿ ಉದ್ಘಾಟಿಸಿದರು. ಹೆಸ್ಕಾಂನ ಸೆಕ್ಷನ್ ಅಧಿಕಾರಿಗಳಾದ ಎಸ್.ಎಸ್.ಪಾಟೀಲ, ಎಸ್.ಐ.ವಾಂಗಿ, ಎಂ.ಎಸ್.ತೆಗ್ಗಿನಮಠ, ಎಸ್.ಎಂ.ಕಂದಗಲ್ಲ, ಆರ್.ಬಿ.ಹಿರೇಮಠ, ಬಿ.ಎಸ್.ಯಲಗೋಡ, ತಾಂತ್ರಿಕ ಸಹಾಯಕ ಡಿ.ಎಸ್.ಸಿರಸಂಗಿ, ವರ್ಕ ಯುನಿಟ್ ಎಇ ಶಾಂತವೀರ ಹಾವರಗಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನೂತನ ಪದಾಧಿಕಾರಿಗಳು:
ಇದೇ ಸಂದರ್ಭ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷರಾಗಿ ಮುದ್ದೇಬಿಹಾಳದ ಅಸ್ಪಾಕ್ ಗುಡ್ನಾಳ, ಉಪಾಧ್ಯಕ್ಷರಾಗಿ ನಾಲತವಾಡದ ರಾಯಪ್ಪ ಮಲಗಲದಿನ್ನಿ, ಗೌರವಾಧ್ಯಕ್ಷರಾಗಿ ಮಲ್ಲಣ್ಣ ಮಡಿಕೇಶ್ವರ, ಕಾರ್ಯದಶರ್ಿಯಾಗಿ ಶ್ರೀಶೈಲ ಶಿವಯೋಗಿಮಠ, ಖಜಾಂಚಿಯಾಗಿ ರಾಮಚಂದ್ರ ಕುಲಕಣರ್ಿ ಮತ್ತು ಸದಸ್ಯರಾಗಿ ಕುಂಟೋಜಿಯ ಸಂತೋಷ ಬಿರಾದಾರ, ನಾಲತವಾಡದ ಅಶೋಕ ಬಿರಾದಾರ, ಮಹಾಂತಯ್ಯ ಮೆನದಾಳಮಠ, ಇನಾಯತ್ಉಲ್ಲಾ ಮೇತ್ರಿ, ಸಂಗಮೇಶ ಗಂಗನಗೌಡರ, ಮುದ್ದೇಬಿಹಾಳದ ಸಂತೋಷ ಶಿವಯೋಗಿಮಠ, ಯಲಗೂರೇಶ ಪಾಟೀಲ, ಆಶೀಫ್ ನಾಯ್ಕೋಡಿ, ಕಾದರ ಹಿರೇಮನಿ, ಕೋಳೂರನ ಪರಶುರಾಮ ತಂಗಡಗಿ, ಬಿದರಕುಂದಿಯ ಮನೋಹರ ಬಿದರಕುಂದಿ ಆಯ್ಕೆ ಆಗಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 