ನೂತನ ಶಾಲಾ ಕಟ್ಟಡ ಉದ್ಘಾಟನೆ, ವಿವಿದ ಕಾಮಗಾರಿಗೆ ಚಾಲನೆ
New school building inaugurated, various works launched
ಯಮಕನಮರಡಿ, 16 ; ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗವನಾಳ ಕೋಚರಿ ಗೋಟುರ್ ಗ್ರಾಮಗಳಲ್ಲಿ ಅಂದಾಜು ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಏಳು ಶಾಲಾ ಕಟ್ಟಡಗಳನ್ನು ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೊಳಿ ಅವರು ದಿನಾಂಕ 15ರಂದು ಉದ್ಘಾಟಿಸಿದರು.
ಜಿನರಾಳ ಗ್ರಾಮದಲ್ಲಿ 20 ಲಕ್ಷ ರೂಗಳ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮೊಸರಗುಪ್ಪಿ ಶ್ರೀ ಲಕ್ಷ್ಮೀದೇವಿ ಸಮುದಾಯ ಭವನಕ್ಕೆ ಚಾಲನೆ ನೀಡಿದರುರ 20 ಲಕ್ಷ ರೂಗಳ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಶಿಕ್ಷಕರ ಬಳಗ ಗ್ರಾಮದ ಮುಖಂಡರು ಮಹಿಳಾಮನಿಗಳು ಉಪಸ್ಥಿತರಿದ್ದು ಜಿನರಾಳ ಗ್ರಾಮದಲ್ಲಿ 20 ರೂಗಳ ಕಾಮಗಾರಿಗೆಲ ಚಾಲನೆ ನೀಡಿದರು ಭವನ ಪೂಜಾ ಸಮಾರಂಭದಲ್ಲಿ ಗ್ರಾಮದ ಮುಖಂಡರು ಹಾಗೂ ಮೊಸರುಗುಪ್ಪಿ ಗ್ರಾಮದ ಹಿರಿಯರು ಉಪಸ್ಥಿತರಿದ್ದು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 