ಪಾಕ್ ನಲ್ಲೂ ಹಿಂದು ದೇವಾಲಯಗಳಿಗೆ ಹೊಸ ಮೆರುಗು..!
ಇಸ್ಲಾಮಾಬಾದ್ ನ, 14 : ಅಯೋಧ್ಯೆ ತೀರ್ಮಾನ ಪ್ರಕಟವಾಗುತ್ತಿದ್ದಂತೆಯೇ ಅತ್ತ ಕಡೆ ಹಿಂದೂ ಸಮುದಾಯದ ಬೇಡಿಕೆಯನ್ನು ಪರಿಗಣಿಸಿ, ಮುಚ್ಚಿದ ಹಿಂದೂ ದೇವಾಲಯಗಳನ್ನು ಮತ್ತೆ ತೆರೆಯಲು ಮತ್ತು ಅವುಗಳನ್ನು ನವೀಕರಿಸಲು ಇಮ್ರಾನ್ ಇಮ್ರಾನ್ ಖಾನ್ ಸರ್ಕಾರ ನಿರ್ಧರಿಸಿದೆ.
ಪಾಕಿಸ್ತಾನದ ಹಿಂದೂ ಸಮುದಾಯದ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ, ಮುಚ್ಚಿದ ಹಿಂದೂ ದೇವಾಲಯಗಳನ್ನು ಮತ್ತೆ ತೆರೆಯಲು ಮತ್ತು ಅವುಗಳನ್ನು ನವೀಕರಿಸಲು ಇಮ್ರಾನ್ ಖಾನ್ ಸರ್ಕಾರ ನಿರ್ಧರಿಸಿದೆ ಎಂದು ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ .
ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ವಕ್ತಾರ ಅಹ್ಮದ್ ಜವಾದ್ ಅವರು ಸರ್ಕಾರದ 10 ಸಾಧನೆಗಳ ವಿವರಗಳನ್ನು ಬಿಡುಗಡೆ ಮಾಡುವಾಗ ಈ ಮಾಹಿತಿಯನ್ನೂ ಬಹಿರಂಗಪಡಿಸಿದ್ದಾರೆ . ಈ ದೇವಾಲಯಗಳನ್ನು ಮತ್ತೆ ತೆರೆಯಬೇಕೆಂದು ದೇಶದಲ್ಲಿ ಹಿಂದೂ ಸಮುದಾಯ ಒತ್ತಾಯ ಮಾಡಿದ್ದು, ಈ ಬೇಡಿಕೆಯನ್ನು ಒಪ್ಪಿ ಸರ್ಕಾರ ಈ ದೇವಾಲಯಗಳನ್ನು ತೆರೆಯಲು ನಿರ್ಧರಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 